ಬೆಂಗಳೂರು: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ಸರ್ವರಿಗೂ ಸೂರು ಯೋಜನೆಯ ಮೂಲಕ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳಲ್ಲಿ ಪೂರ್ಣಗೊಂಡ 36,789 ಮನೆಗಳನ್ನು ಲೋಕಾರ್ಪಣೆ, ಮನೆ ಹಂಚಿಕೆ, ಹಕ್ಕುಪತ್ರ ವಿತರಣಾ ಸಮಾರಂಭವು ಇಂದು ನಡೆಯಲಿದೆ.

ಬೆಂಗಳೂರಿನ ಕೆಆರ್ ಪುರಂ ನಗರೇಶ್ವರ ನಾಗೇನಹಳ್ಳಿಯಲ್ಲಿ ಇಂದು ಬೆಳಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಲಿದ್ದಾರೆ. ಈ ಮೂಲಕವಾಗಿ ವಸತಿ ರಹಿತರ ಕನಸಿಗೆ ಸರ್ಕಾರ ಸೂರಿನ ಅವಕಾಶವನ್ನು ಕಲ್ಪಿಸಿದೆ.
ಇದನ್ನೂ ಸಹ ಓದಿ: MI Xiaomi ತನ್ನ ಮೊದಲ ಎಲೆಕ್ಟ್ರಿಕ್ ಕಾರ್. ಈ ಕಾರಿನ ಮುಂದೆ ಮಂಕಾದ ಟೆಸ್ಲಾ. ಒಮ್ಮೆ ಚಾರ್ಜ್ ಮಾಡಿದರೆ ಭರ್ಜರಿ 1200 Km ಮೈಲೇಜ್.
ಸಮಾರಂಭದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, A. ನಾರಾಯಣಸ್ವಾಮಿ, ಭಗವಂತ್ ಖೂಬಾ, ಶೋಭಾ ಕರಂದ್ಲಾಜೆ, ಉಪ ಉಪಮುಖ್ಯಮಂತ್ರಿ D.K. ಶಿವಕುಮಾರ್, ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವಾರು ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ
ಇತರೆ ವಿಷಯಗಳು:
ಮೀನುಗಾರರ ಖಾತೆಗೆ ಬರಲಿದೆ ₹1,500 ಬದಲು ₹3,000..! ಸಿದ್ದು ಸರ್ಕಾರದಿಂದ ಭರ್ಜರಿ ಗಿಫ್ಟ್
10 ವರ್ಷಗಳವರೆಗೆ ಉಚಿತ ಸೌರ ಒಲೆ!! ಈಗ ಗ್ಯಾಸ್ ನಿಂದ ದೂರವಿರಿ, ಇಲ್ಲಿಂದ ಅರ್ಜಿ ಸಲ್ಲಿಸಿ
- ಪಿಎಂ ಕಿಸಾನ್ 20ನೇ ಕಂತು ಬಿಡುಗಡೆಗೆ ದಿನಾಂಕ ಫಿಕ್ಸ್! 20ನೇ ಕಂತಿನ ಹಣ ಬಿಡುಗಡೆಗೆ ಕೇಂದ್ರ ಸರ್ಕಾರ ಸಜ್ಜು. - June 25, 2025
- ಶಾಲಾ ಮಕ್ಕಳಿಗೆ ಇ-ಹಾಜರಾತಿ ಕಡ್ಡಾಯ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ನವ ಯುಗದ ಆರಂಭ! - June 25, 2025
- SSLC, ITI ಪಾಸಾದವರಿಗೆ ಸರ್ಕಾರಿ ಉದ್ಯೋಗ, ತಿಂಗಳಿಗೆ 29,200 ವರೆಗೆ ಸಂಬಳ..!! ಅರ್ಜಿ ಹೇಗೆ ಹಾಕಬೇಕು ಗೊತ್ತಾ? - June 25, 2025
Leave a Reply