ಪಕಾರಿಯಾಗಿದೆ.ಬನ್ನಿ ಇನ್ನೇಕೆ ತಡ ಈ ಯೋಜನೆ ಬಗ್ಗೆ ತಿಳಿದುಕೊಳ್ಳೋಣ ಈ ಲೆಕ್ಕದಲ್ಲಿ ನಾವು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಇದಕ್ಕಾಗಿ ಈ ಲೇಖನವನ್ನು ನೀವು ಸಂಪೂರ್ಣವಾಗಿ ಓದಿ.

ರಾಜ್ಯದಲ್ಲಿ ರೈತರಿಗೆ ಸಿಗಲಿದೆ ಕೃಷಿ ಭಾಗ್ಯ ಯೋಜನೆಯ ಪ್ರಯೋಜನ:
ಈ ಯೋಜನೆಗಾಗಿ ಸುಮಾರು 24 ಜಿಲ್ಲೆಯ 106 ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಒಂದು ಪ್ಯಾಕೇಜ್ ಮಾದರಿಯ ಸೌಲಭ್ಯವನ್ನು ರೈತರಿಗೆ ನೀಡಲಾಗುತ್ತಿದೆ. ಈ ಯೋಜನೆಯ ಅಡಿಯಲ್ಲಿ ಅಂತರ್ಜಲ ಅಭಿವೃದ್ಧಿ ಮತ್ತು ಮಳೆಯಾಶ್ರಿತ ಕೃಷಿ ಭೂಮಿಯಲ್ಲಿ ಬೇಸಿಗೆಯಲ್ಲಿಯೂ ಕೂಡ ಕೃಷಿ ಮಾಡುವುದು ಹೇಗೆ ಎಂದು ಅದರ ಬಗ್ಗೆ ಮಾಹಿತಿ ನೀಡಲಾಗುವುದು.
ಕೃಷಿಭಾಗ್ಯ ಯೋಜನೆಯಡಿಯಲ್ಲಿ ಯಾವ ಕೆಲಸಕ್ಕೆ ಸಬ್ಸಿಡಿ ಸಿಗಲಿದೆ?
* ಕೃಷಿ ಹೊಂಡ ನಿರ್ಮಾಣ
* ಕ್ಷೇತ್ರ ಬದು ನಿರ್ಮಾಣ
* ಕೃಷಿ ಹೊಂಡದ ಸುತ್ತ ತಂತಿ ಬೇಲಿ ನಿರ್ಮಾಣ
* ಪಂಪ್ಸೆಟ್ ಖರೀದಿಸಲು ಸಬ್ಸಿಡಿ
* ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಸಹಾಯ
ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು:
- ರೈತರ ಜಮೀನಿನ ಪಹಣಿ ಪತ್ರ
- ಅರ್ಜಿ
- ಎಫ್ ಐ ಡಿ ಅಂದ್ರೆ ಫ್ರೂಟ್ಸ್ ಐಡಿ (FRUITS ID) ಹೊಂದಿರಬೇಕು.
- ಒಂದು ವೇಳೆ ರೈತರ ಬಳಿ ಫ್ರೂಟ್ಸ್ ಐಡಿ ಇಲ್ಲದೆ ಇದ್ದರೆ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ ಮೊದಲಾದವುಗಳನ್ನು ನೀಡಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಕೃಷಿ ಬಗ್ಗೆ ಆ ಯೋಜನೆಯ ಅಡಿಯಲ್ಲಿ ಸಬ್ಸಿಡಿಯನ್ನು ಒಂದೊಂದೇ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದ್ದು ಈಗ 24 ಜಿಲ್ಲೆಗಳಲ್ಲಿ ಮಾತ್ರ ಕಾಣಬಹುದು. ಯೋಜನೆಯ ಪ್ರಯೋಜನ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರವನ್ನು ಸಂಪರ್ಕಿಸಿ. ಅವರಿಂದ ಮಾಹಿತಿ ಪಡೆದುಕೊಂಡು ಸಬ್ಸಿಡಿ ಹಣಕ್ಕಾಗಿ ಅಪ್ಲೈ ಮಾಡಬಹುದು.
- ರೈತರಿಗೆ ಯಾವುದೇ ಅಡಮಾನ ಇಲ್ಲದೆ 50 ಪೈಸೆ ಬಡ್ಡಿಗೆ ₹1.6 ಲಕ್ಷದವರೆಗೆ ಸಾಲ.!!! 3 ಕೋಟಿ ರೈತ ಕುಟುಂಬಗಳು ಲಾಭ.. - June 4, 2025
- ಮುಂಗಾರು ಶುರು ಆಗ್ತಿದ್ದಂತೆ ಕೃಷಿ ಇಲಾಖೆಯಿಂದ ಕರ್ನಾಟಕ ರೈತರಿಗೆ ಭರ್ಜರಿ ಸಬ್ಸಿಡಿ ಯೋಜನೆಗಳು! ಸಂಪೂರ್ಣ ಮಾಹಿತಿ - June 4, 2025
- RCB ಅಭಿಮಾನಿಗಳ ಗೆಲುವಿಗೆ ಸಂಭ್ರಮದ ಸಂಭ್ರಮ: ಬೆಂಗಳೂರಿನಲ್ಲಿ ಇಂದು ಐತಿಹಾಸಿಕ ವಿಜಯೋತ್ಸವ! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್. - June 4, 2025
S hipparagi 9 gmail. Com