ಅನಿರೀಕ್ಷಿತ ಹವಾಮಾನ ಮಾದರಿಗಳು ಹೆಚ್ಚು ಸಾಮಾನ್ಯವಾಗುತ್ತಿರುವ ಜಗತ್ತಿನಲ್ಲಿ, ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಐದು ದಿನಗಳ ಮಳೆ ಮುನ್ಸೂಚನೆಯ ಘೋಷಣೆಯು ಸಮಾಧಾನ ಮತ್ತು ನಿರೀಕ್ಷೆ ಎರಡನ್ನೂ ತರುತ್ತದೆ. ಹವಾಮಾನ ಮಾಹಿತಿಯ ವಿಶ್ವಾಸಾರ್ಹ ಮೂಲವಾದ ಹವಾಮಾನ ಇಲಾಖೆಯು ಈ ಜಿಲ್ಲೆಗಳಲ್ಲಿ ಹೆಚ್ಚು ಅಗತ್ಯವಿರುವ ಮಳೆಯನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿದೆ.

ರಾಜ್ಯದಲ್ಲಿ ಮತ್ತೆ ಮಳೆ ಬರುವ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಬರುವ ವಾತಾವರಣ ನಿರ್ಮಾಣವಾಗಿದ್ದು, ಇಂದಿನಿಂದ 5 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೋಮವಾರದಿಂದ ಐದು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಹವಾಮಾನ ವರದಿ: ದಕ್ಷಿಣ ಭಾರತದಲ್ಲಿ ಮತ್ತೊಂದು ಸುತ್ತಿನ ಭಾರಿ ಮಳೆ ಸಾಧ್ಯತೆ, ರಾಜಧಾನಿ ದೆಹಲಿಗೆ ಮಂಜಿನ ಹೊದಿಕೆಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024