
ಮನೆಯ ಯಜಮಾನಿಗೆ ರಾಜ್ಯ ಸರಕಾರದಿಂದ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವರಿಗೆ ಮೊದಲ ಕಂತು ಬಂದಿದ್ದು, ಹಲವರಿಗೆ ಇನ್ನೂ ಹಣ ಖಾತೆಗೆ ಜಮಾ ಆಗಿಲ್ಲ.
ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ಅಥವಾ ಬೇರೆ ಗೃಹಲಕ್ಷ್ಮೀ ಯೋಜನೆಯ ಬೇರೆ ಏನಾದರೂ ಸಮಸ್ಯೆ ಇದ್ದರೆ ನೀವು 1906 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಹಲವು ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಿದೆ. ಆದರೆ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಆಗದಿರುವ ಖಾತೆಗಳಿಗೆ 2,000 ರೂಪಾಯಿ ಜಮಾ ಆಗಿಲ್ಲ. ಕೂಡಲೇ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2,000 ರೂ. ನೀಡುವ ಗೃಹಲಕ್ಷ್ಮಿ ಯೋಜನೆಯ 2 ನೇ ಕಂತಿನ ಹಣ ಮನೆಯ ಯಜಮಾನಿಯರ ಖಾತೆಗೆ ಜಮೆ ಆಗುತ್ತಿದೆ. ಆದರೆ ಕೆಲವರಿಗೆ ಇನ್ನೂ ಹಣ ಜಮೆ ಆಗಿಲ್ಲ. ಕೆಲವರಿಗೆ ಹಣ ವಿಳಂಬ ಆಗುತ್ತಿದೆ.
Latest posts by sharathkumar30ym (see all)
- ವಿರಾಟ್ ಕೊಹ್ಲಿ RCB ಯಲ್ಲಿ ಮತ್ತೆ ನಾಯಕನಾಗಿ ಮರಳಲು ಸಜ್ಜು – IPL 2025 ಗೆ ಮುಹೂರ್ತ - October 30, 2024
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್! ರಾಜ್ಯದಲ್ಲಿ ಮತ್ತೆ ನರ್ಸಿಂಗ್ ಸೀಟುಗಳು ಖಾಲಿ! ಭರ್ತಿಗೆ ಅದೇಶ ನೀಡಿದ ಸರ್ಕಾರ - April 24, 2024
- ಕರ್ನಾಟಕದಲ್ಲಿ 500+ ಅಂಗನವಾಡಿ ಹುದ್ದೆಗಳಿಗೆ ನೇಮಕಾತಿ! ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ. - March 28, 2024